25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಇಂದು(ಫೆ.12) ಬೆಳಗ್ಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ದೈವಸ್ಥಾನಕ್ಕೆ ತರಲಾಯಿತು.

ಬಳಿಕ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸ್ವಸ್ತಿ ಪುಣ್ಯಾಹವಾಚನ, ಶುದ್ದಿಗಳು ಗಣಪತಿ ಹೋಮ, ಪಂಚವಿಂಶತಿ ಕಲಶಪೂರಣೆ, ಕಲಶಪೂಜೆ, ಪ್ರಧಾನ ಹೋಮ ಕಲಶಾಭಿಷೇಕ, ಪಂಚಪರ್ವ ಧ್ವಜಾರೋಹಣ ಕಾರ್ಯಕ್ರಮ, ತಂತ್ರಿ ವಗ೯ದವರ ಉಪಸ್ಥಿತಿಯಲ್ಲಿ ನಡೆಯಿತು.

ಮಧ್ಯಾಹ್ನ ‌ದೈವದ ಉತ್ಸವ ಅದ್ದೂರಿಯಾಗಿ ನಡೆದು, ಸಾವ೯ಜನಿಕ ಅನ್ನಸಂತರ್ಪಣೆ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್, ಸುಮಂತ್ ಕುಮಾರ್ ಜೈನ್, ಆನಂದ ಶೆಟ್ಟಿ ವಾತ್ಸಲ್ಯ, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಶಶಿರಾಜ್ ಶೆಟ್ಟಿ, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ , ಗೋಪಿನಾಥ್ ನಾಯಕ್, ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!