July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ.

ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್ ಟಯರ್ ಸ್ಪೋಟ ಗೊಂಡಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
error: Content is protected !!