July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

ನಿಡ್ಲೆ: ಬರೆಂಗಾಯ ಪೊರ್ಕಳ ಕಸಬಾ ಭಟಾರಿ ಭೂತ ಆಡಳಿತ ಟ್ರಸ್ಟ್ ನ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ರಿಂದ 13ರವರೆಗೆ ನಡೆಯಲಿದೆ.

ಇಂದು(ಫೆ.12) ವಣಸಾಯದಲ್ಲಿ ವನದುರ್ಗಾರಾಧನೆ , ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನವು ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆ ಬರೆಂಗಾಯ ವಿಶ್ವಸ್ಥ ಮಂಡಳಿ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು, ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ನಡೆಯಲಿದೆ.

ಫೆ. 13 ರಂದು ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya
error: Content is protected !!