September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ರಬ್ಬರ್ ತೋಟದಲ್ಲಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಚಿರತೆಯು ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಮಿಕರು ಸದ್ರಿ ಸ್ಥಳದಿಂದ, ಸುರಕ್ಷಿತ ಸ್ಥಳಕ್ಕೆ ಓಡಿ ಹೋಗಿದ್ದಾರೆ ಎಂದು ಸ್ಥಳೀಯರಾದ ಸುರೇಶ್ ದಯಾನಂದ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡುತ್ತಿದೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya
error: Content is protected !!