July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿ
ಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್ , ವಲಯ ಮೇಲ್ವಿಚಾರಕ ಸುಶಾಂತ್ , ಸೇವಾಪ್ರತಿನಿಧಿ ದಿವ್ಯಾ, ಒಕ್ಕೂಟದ ಪದಾಧಿಕಾರಿಗಳು ಇವರೆಲ್ಲರ ಉಪಸ್ಥಿತಿಯಲ್ಲಿ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಎಸ್‌ಡಿಎಂ ಸಿಬಿಎಸ್‌ಇ ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!