September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿ
ಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್ , ವಲಯ ಮೇಲ್ವಿಚಾರಕ ಸುಶಾಂತ್ , ಸೇವಾಪ್ರತಿನಿಧಿ ದಿವ್ಯಾ, ಒಕ್ಕೂಟದ ಪದಾಧಿಕಾರಿಗಳು ಇವರೆಲ್ಲರ ಉಪಸ್ಥಿತಿಯಲ್ಲಿ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಶಿಬಾಜೆ ಪತ್ತಿಮಾರಿನ ರಾಘವೇಂದ್ರ ಅಭ್ಯಂಕರ್ ತೋಟಕ್ಕೆ ತಡರಾತ್ರಿ ಕಾಡಾನೆ ದಾಳಿ: ಪಸಲು ಬರುವ 10 ತೆಂಗಿನ ಮರ 40 ಅಡಿಕೆ ಮರ ನಾಶ

Suddi Udaya
error: Content is protected !!