September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ವಸತಿ ಕಾಲೇಜಿನ ಪ್ರತಿ ಎರಡು ವರ್ಷಕೊಮ್ಮೆ ರಚಿಸುವ ಕಾಲೇಜಿನ ವಾರ್ಷಿಕ ವರದಿ, ಮಾಹಿತಿ, ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ, ಸಾಧನೆಗಳನ್ನು ದಾಖಲಿಸಿರುವ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಸೇರಿದಂತೆ ಸಂಚಿಕೆ ಸಂಪಾದಕ ಮಂಡಳಿಯ ಕಾಲೇಜಿನ ಉಪನ್ಯಾಸಕರಾದ ಪಾರ್ಶ್ವನಾಥ್ ಹೆಗ್ಡೆ, ಕವಿತಾ ಉಮೇಶ್, ಮಹೇಶ್ ಎಸ್. ಎಸ್. ಹಾಗೂ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.

Related posts

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – ವಿದ್ಯಾರ್ಥಿಗಳ ಬೇಡಿಕೆಗಳಿಗೆ ಒಪ್ಪಿದ ಕೇಂದ್ರ ಸರಕಾರ: ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ್ ಲಾಯಿಲ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya
error: Content is protected !!