ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ.
ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್ ಟಯರ್ ಸ್ಪೋಟ ಗೊಂಡಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ.
ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್ ಟಯರ್ ಸ್ಪೋಟ ಗೊಂಡಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
