24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮುಂಡಾಜೆ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಸೋಮಂತಡ್ಕದ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನ ಟಯರ್ ಸ್ಪೋಟ ಆದ ಘಟನೆ ಫೆ.12ರಂದು ಸಂಜೆ ನಡೆದಿದೆ.

ಮಂಗಳೂರುನಿಂದ ಚಿಕ್ಕಮಗಳೂರು ಕಡೆ ಬರುತ್ತಿದ್ದ ಬಸ್ ಟಯರ್ ಸ್ಪೋಟ ಗೊಂಡಿದ್ದು ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!