September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ರಬ್ಬರ್ ತೋಟದಲ್ಲಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಚಿರತೆಯು ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಮಿಕರು ಸದ್ರಿ ಸ್ಥಳದಿಂದ, ಸುರಕ್ಷಿತ ಸ್ಥಳಕ್ಕೆ ಓಡಿ ಹೋಗಿದ್ದಾರೆ ಎಂದು ಸ್ಥಳೀಯರಾದ ಸುರೇಶ್ ದಯಾನಂದ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡುತ್ತಿದೆ.

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!