37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್ ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಪ್ರಕಾಶ್ ಭಟ್, ಪ್ರಶಾಂತ್ ಗೌಡ ಮಾಡೆಂಜ, ವಾಸು ಪೂಜಾರಿ ಕೊಳಂಗಜೆಗುತ್ತು, ಸದಾನಂದ ಪೂಜಾರಿ ಕೆರೆಮನೆ, ಸಂತೋಷ್ ಹೆಗ್ಡೆ ಪರಾರಿ, ಲಕ್ಷö್ಮಣ ಪೂಜಾರಿ ಅರ್ಬು, ಕರಿಯ ಮುಗೇರ, ವಿಶಾಲಾಕ್ಷಿ ಹೆಗ್ಡೆ, ಲೂಯಿಸ್ ಡಿಸೋಜ, ಶಾಂತ ಪೂಜಾರಿ, ಹರಿಣಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯನ್ನು ಬೆಳ್ತಂಗಡಿ ಸಹಕಾರಿ ಸಂಘಗಳ ರಿಟರ್ನಿಂಗ್ ಅಧಿಕಾರಿ ಸುಕನ್ಯಾ ನೆರವೇರಿಸಿದರು.

Related posts

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!