22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್ ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಪ್ರಕಾಶ್ ಭಟ್, ಪ್ರಶಾಂತ್ ಗೌಡ ಮಾಡೆಂಜ, ವಾಸು ಪೂಜಾರಿ ಕೊಳಂಗಜೆಗುತ್ತು, ಸದಾನಂದ ಪೂಜಾರಿ ಕೆರೆಮನೆ, ಸಂತೋಷ್ ಹೆಗ್ಡೆ ಪರಾರಿ, ಲಕ್ಷö್ಮಣ ಪೂಜಾರಿ ಅರ್ಬು, ಕರಿಯ ಮುಗೇರ, ವಿಶಾಲಾಕ್ಷಿ ಹೆಗ್ಡೆ, ಲೂಯಿಸ್ ಡಿಸೋಜ, ಶಾಂತ ಪೂಜಾರಿ, ಹರಿಣಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯನ್ನು ಬೆಳ್ತಂಗಡಿ ಸಹಕಾರಿ ಸಂಘಗಳ ರಿಟರ್ನಿಂಗ್ ಅಧಿಕಾರಿ ಸುಕನ್ಯಾ ನೆರವೇರಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!