22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್ ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಪ್ರಕಾಶ್ ಭಟ್, ಪ್ರಶಾಂತ್ ಗೌಡ ಮಾಡೆಂಜ, ವಾಸು ಪೂಜಾರಿ ಕೊಳಂಗಜೆಗುತ್ತು, ಸದಾನಂದ ಪೂಜಾರಿ ಕೆರೆಮನೆ, ಸಂತೋಷ್ ಹೆಗ್ಡೆ ಪರಾರಿ, ಲಕ್ಷö್ಮಣ ಪೂಜಾರಿ ಅರ್ಬು, ಕರಿಯ ಮುಗೇರ, ವಿಶಾಲಾಕ್ಷಿ ಹೆಗ್ಡೆ, ಲೂಯಿಸ್ ಡಿಸೋಜ, ಶಾಂತ ಪೂಜಾರಿ, ಹರಿಣಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯನ್ನು ಬೆಳ್ತಂಗಡಿ ಸಹಕಾರಿ ಸಂಘಗಳ ರಿಟರ್ನಿಂಗ್ ಅಧಿಕಾರಿ ಸುಕನ್ಯಾ ನೆರವೇರಿಸಿದರು.

Related posts

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya
error: Content is protected !!