July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿ
ಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್ , ವಲಯ ಮೇಲ್ವಿಚಾರಕ ಸುಶಾಂತ್ , ಸೇವಾಪ್ರತಿನಿಧಿ ದಿವ್ಯಾ, ಒಕ್ಕೂಟದ ಪದಾಧಿಕಾರಿಗಳು ಇವರೆಲ್ಲರ ಉಪಸ್ಥಿತಿಯಲ್ಲಿ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya
error: Content is protected !!