23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 9 ಜನ ವಿದ್ಯಾರ್ಥಿಗಳು ಇದೇ ಬರುವ ಫೆಬ್ರವರಿ 14ರಿಂದ 18ವರೆಗೆ ವಿಜಯವಾಡದಲ್ಲಿ ನಡೆಯಲಿರುವ ಅಖಿಲಾ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾಲಯಗಳ ಮಹಿಳಾ ನೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಗೊಂಡಿದ್ದಾರೆ.

ಇವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ಎಂಎಸ್ ಡಬ್ಲ್ಯೂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ವರ್ಷಿತಾ, ರಶ್ಮೀ ಎಸ್, ಎಂ.ಕಾಂ ವಿದ್ಯಾರ್ಥಿನಿ ಮನಿಷಾ, ಬಿಕಾಂ ವಿದ್ಯಾರ್ಥಿಳಾದ ಸುರಕ್ಷಾ, ಪಲ್ಲವಿ, ಸಿಂಚನಾ, ಬಿಎ ವಿದ್ಯಾರ್ಥಿನಿ ಧನು ಶ್ರೀ ಎಚ್.ಆರ್. ಬಿ.ಎಸ್ ಸಿ ವಿದ್ಯಾರ್ಥಿನಿ ಸ್ಪೂರ್ತಿ ಎಂ.ಆರ್ ತಂಡದಲ್ಲಿ ಭಾಗವಹಿಸಲಿದ್ದಾರೆ. ಇದೇ ಮಂಗಳೂರು ವಿಶ್ವವಿದ್ಯಾನಿಲಯ ತಂಡಕ್ಕೆ ಆಳ್ವಾಸ್ ಕಾಲೇಜಿನ ಜೋಸ್ಮಿನ್ ಮಾರಿಯಾ ಮತ್ತು ನಿರ್ಮಾಲಾ ಕಾಮತ್ ಸೇರಿದಂತೆ ಮೂಡುಬಿದಿರೆಯ ದವಳ ಕಾಲೇಜಿನ ವಿಶ್ಮೀತಾ ವಿ ಶೆಟ್ಟಿ ಆಯ್ಕೆಗೊಂಡಿರುತ್ತಾರೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.

Related posts

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya

ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya
error: Content is protected !!