July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ವಸತಿ ಕಾಲೇಜಿನ ಪ್ರತಿ ಎರಡು ವರ್ಷಕೊಮ್ಮೆ ರಚಿಸುವ ಕಾಲೇಜಿನ ವಾರ್ಷಿಕ ವರದಿ, ಮಾಹಿತಿ, ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳ ಪ್ರತಿಭೆ, ಸಾಧನೆಗಳನ್ನು ದಾಖಲಿಸಿರುವ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ಸೇರಿದಂತೆ ಸಂಚಿಕೆ ಸಂಪಾದಕ ಮಂಡಳಿಯ ಕಾಲೇಜಿನ ಉಪನ್ಯಾಸಕರಾದ ಪಾರ್ಶ್ವನಾಥ್ ಹೆಗ್ಡೆ, ಕವಿತಾ ಉಮೇಶ್, ಮಹೇಶ್ ಎಸ್. ಎಸ್. ಹಾಗೂ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!