ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ ಫೆ.13 ರಂದು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಭಾಭವನದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ರಾಜಗೋಪಾಲ್ ಪೆರಡೇಲು ಪ್ರಗತಿಪರ ಕೃಷಿಕರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಸುಬ್ರಮಣ್ಯ ಡಿ. ಪಡ್ಡಾಯಿಬೆಟ್ಟು ಪ್ರಗತಿಪರ ಕೃಷಿಕರು, ಮೋಹನ ಗೌಡ ಶಿಶಿಲ ಪ್ರಗತಿಪರ ಕೃಷಿಕರು, ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿವಾಗಿ ಪ್ರಸಿದ್ಧ ಜೇನು ಕೃಷಿಕರು ಮತ್ತು ತರಬೇತಿದಾರರು ವಾದ್ಯಕೋಡಿ ಶಾಮ ಭಟ್ ವಹಿಸಲಿದ್ದಾರೆ.

ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಲಾಗಿದೆ.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya
error: Content is protected !!