23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ರಬ್ಬರ್ ತೋಟದಲ್ಲಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಚಿರತೆಯು ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಮಿಕರು ಸದ್ರಿ ಸ್ಥಳದಿಂದ, ಸುರಕ್ಷಿತ ಸ್ಥಳಕ್ಕೆ ಓಡಿ ಹೋಗಿದ್ದಾರೆ ಎಂದು ಸ್ಥಳೀಯರಾದ ಸುರೇಶ್ ದಯಾನಂದ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡುತ್ತಿದೆ.

Related posts

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!