September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

ಬಳಂಜ: ಇತ್ತೀಚಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಚಿರತೆಯ ಹಾವಳಿ ಹೆಚ್ಚುತ್ತಿದ್ದು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕದ ರಬ್ಬರ್ ತೋಟವೊಂದರಲ್ಲಿ ಇಂದು(ಫೆ.12) ಮುಂಜಾನೆ ಚಿರತೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.

ಇಂದು ಮುಂಜಾನೆ ರಬ್ಬರ್ ತೋಟದಲ್ಲಿ ಕಾರ್ಮಿಕರು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಚಿರತೆಯು ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಮಿಕರು ಸದ್ರಿ ಸ್ಥಳದಿಂದ, ಸುರಕ್ಷಿತ ಸ್ಥಳಕ್ಕೆ ಓಡಿ ಹೋಗಿದ್ದಾರೆ ಎಂದು ಸ್ಥಳೀಯರಾದ ಸುರೇಶ್ ದಯಾನಂದ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಚಿರತೆಯ ಅಟ್ಟಹಾಸಕ್ಕೆ ಸಾಕು ಪ್ರಾಣಿಗಳಾದ ನಾಯಿ, ದನಕರುಗಳು ಬಲಿಯಾಗುತ್ತಿದ್ದು, ಈವರೆಗೂ ಲಗ್ಗೆ ಇಡದ ಪ್ರದೇಶಕ್ಕೂ ಚಿರತೆ ಪ್ರವೇಶ ಮಾಡುತ್ತಿದೆ.

Related posts

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!