25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

ಮೂಡುಕೋಡಿ: ಮೂಡುಕೋಡಿ ಅಮೃತಧಾರಾ ಹಾಲು ಉತ್ಪಾದಕರ ಸಹಕಾರಿ ಸಂಘದ 5 ವರ್ಷದ ಅವಧಿಯ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರು, ನಿವೃತ್ತ ಶಿಕ್ಷಕ ಪಿ.ಎನ್ ಪುರುಷೋತ್ತಮ ರಾವ್ ಮತ್ತು ಉಪಾಧ್ಯಕ್ಷರಾಗಿ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ರಾಕೇಶ್ ಕುಮಾರ್ ಮೂಡುಕೋಡಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಪ್ರಕಾಶ್ ಭಟ್, ಪ್ರಶಾಂತ್ ಗೌಡ ಮಾಡೆಂಜ, ವಾಸು ಪೂಜಾರಿ ಕೊಳಂಗಜೆಗುತ್ತು, ಸದಾನಂದ ಪೂಜಾರಿ ಕೆರೆಮನೆ, ಸಂತೋಷ್ ಹೆಗ್ಡೆ ಪರಾರಿ, ಲಕ್ಷö್ಮಣ ಪೂಜಾರಿ ಅರ್ಬು, ಕರಿಯ ಮುಗೇರ, ವಿಶಾಲಾಕ್ಷಿ ಹೆಗ್ಡೆ, ಲೂಯಿಸ್ ಡಿಸೋಜ, ಶಾಂತ ಪೂಜಾರಿ, ಹರಿಣಾಕ್ಷಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆಯನ್ನು ಬೆಳ್ತಂಗಡಿ ಸಹಕಾರಿ ಸಂಘಗಳ ರಿಟರ್ನಿಂಗ್ ಅಧಿಕಾರಿ ಸುಕನ್ಯಾ ನೆರವೇರಿಸಿದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya
error: Content is protected !!