25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಲಾಯಿಲ ವಲಯದ ಕಕ್ಕೇನಾ ಎಂಬಲ್ಲಿ ವಾಸವಾಗಿರುವ ಚಂದ್ರು ಇವರು ಆರೋಗ್ಯದ ಸಮಸ್ಯೆಯಿಂದ ಇದ್ದು ಇವರಿಗೆ ನಡೆಯಲು ಬಹಳ ಕಷ್ಟಕರವಾಗಿರುವುದನ್ನು ಗಮನಿಸಿದ ಯೋಜನೆಯ ಅಧಿಕಾರಿಗಳು ಚಂದ್ರು ಇವರ ಮನೆ ಭೇಟಿ ಮಾಡಿ
ಯೋಜನೆಯ ತಾಲೂಕಿನ ಯೋಜನಾಧಿಕಾರಿ ಯಶೋಧರ್ , ವಲಯ ಮೇಲ್ವಿಚಾರಕ ಸುಶಾಂತ್ , ಸೇವಾಪ್ರತಿನಿಧಿ ದಿವ್ಯಾ, ಒಕ್ಕೂಟದ ಪದಾಧಿಕಾರಿಗಳು ಇವರೆಲ್ಲರ ಉಪಸ್ಥಿತಿಯಲ್ಲಿ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya
error: Content is protected !!