July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಜೀನಿಯಸ್ ಕೋಚಿಂಗ್ ಸೆಂಟರ್ ಸ್ಥಳಾಂತರಗೊಂಡು ಶುಭಾರಂಭ

ಉಜಿರೆ: ಇಲ್ಲಿಯ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಜೀನಿಯಸ್ ಕೋಚಿಂಗ್ ಸೆಂಟರ್ ಉಜಿರೆ ಸಾನಿಧ್ಯ ಆರ್ಕೇಡ್ ಗೆ ಸ್ಥಳಾಂತರಗೊಂಡು ಫೆ.13ರಂದು ಶುಭಾರಂಭಗೊಂಡಿತು.

ಸಂಸ್ಥೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಪಿಯು ಕಾಲೇಜು ಪ್ರಾಂಶುಪಾಲರು ಪ್ರಮೋದ್ ಕುಮಾರ್ ಬಿ, ನ್ಯಾಯವಾದಿ ರತ್ನವರ್ಮ ಬುಣ್ಣು, ನಳಂದ ಎಕ್ಸಲೆನ್ಸ್ ಸೆಂಟರ್ ದಾವಣಗೆರೆ ಮತ್ತು ಹಿರಿಯೂರು ಆಡಳಿತಾಧಿಕಾರಿ ರಾಜೇಶ್ ಜೈನ್ ಪಿ, ಎಸ್‌ಡಿಎಂ ವಸತಿ ಪಿಯು ಕಾಲೇಜು ಪ್ರಾಂಶುಪಾಲರು ಸುನೀಲ್ ಪಂಡಿತ್, ಬೆಂಗಳೂರು ಹೈಕೋರ್ಟ್ ವಕೀಲರು ರಕ್ಷಿತ್ ಜೈನ್, ಸದಾಶಿವ ರಾವ್ ಮಾಲಕರು ಸಾನಿಧ್ಯ ಆರ್ಕೇಡ್, ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕಿ ಸ್ವಸ್ತಿಕ ಜೈನ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ರಕ್ಷಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!