September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು.

ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು.


ಇಂದು (ಫೆ. 13) ಬೆಳಿಗ್ಗೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುನೀಶ್ ಕುಮಾರ್ ಕಡಂಬು, ದೇವದಾಸ್ ಶೆಟ್ಟಿ, ಹಿಬರೋಡಿ,, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದು (ಎ.12): ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ : ಹನುಮೋತ್ಸವ-2025, ಹನುಮ ಮಹಾಯಾಗ-ಕನ್ಯಾಡಿ ಶ್ರೀಗಳಿಗೆ ಮಹಾಭಿವಂದ್ಯ, ಹನುಮ ಶ್ರೀರಕ್ಷೆ ಧಾರಣೆ-ಲಂಕಾದಹನ

Suddi Udaya

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!