September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಂ. ಭಗಿನಿ ಫಿಲೋಮಿನಾ ನೊರೊನ್ಹಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆ ಉಪ ಕಾರ್ಯದರ್ಶಿ ವಂ. ಭ| ಜುಲಿಯಾನ ಪಾಯ್ಸ್ , ಸಂತ ತೆರೇಸಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಭಗಿನಿ ತೆರೇಸಿಯಾ ಶೇರಾ, ಹಿರಿಯ ವಿದ್ಯಾರ್ಥಿ ಸಂಘ ಸಂಯೋಜಕ ನಾರಾಯಣ ಶೆಟ್ಟಿ, , ರಕ್ಷಕ ಶಿಕ್ಷಕ ಸಂಘ ಉಪಾಧ್ಯಕ್ಷರು ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘ ಪೋಷಕರು, ಶಾಲಾ ವಿದ್ಯಾರ್ಥಿ ನಾಯಕಿ ಮತ್ತು ವಿದ್ಯಾರ್ಥಿ ವೃಂದ ಸಂಯೋಜಕರು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya
error: Content is protected !!