25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು : ಇಲ್ಲಿಯ ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya
error: Content is protected !!