July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಮನೋಜವಂ ಮಾರುತ ತುಲ್ಯವೇಗಂ; ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ ಹನುಮೋತ್ಸವ-2025, : ಹನುಮ ಯಾಗಕ್ಕೆ ಚಾಲನೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ: ಚರಂಡಿಗೆ ಬಿದ್ದ ಕಾರು

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!