23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya
error: Content is protected !!