ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಮುಂಡಾಜೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ಪಶುಸಂಗೋಪಾನ ವೖದ್ಯಾಧಿಕಾರಿ ಆಡಳಿತ ಡಾ. ರವಿ ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಫೆ. 13 ರಂದು ನಡೆಯಿತು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್ ಎನ್, ನೋಡೆಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾಯಕತೆಯರು, ಪಶು ಮತ್ತು ಕೃಷಿ ಸಖಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಮತ್ರಿ ಪಿ ಸ್ವಾಗತಿಸಿದರು.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya
error: Content is protected !!