32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

ಬೆಳ್ತಂಗಡಿ : 2017 ಎ.8ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಆಸಾಮಿ ನಂಜುಂಡ, ಮಾಗಡಿ, ಬೆಂಗಳೂರು ಎಂಬಾತನನ್ನು ಬೆಳ್ತಂಗಡಿ ಪೊಲೀಸರು
ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
error: Content is protected !!