
ಬೆಳ್ತಂಗಡಿ : 2017 ಎ.8ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಆಸಾಮಿ ನಂಜುಂಡ, ಮಾಗಡಿ, ಬೆಂಗಳೂರು ಎಂಬಾತನನ್ನು ಬೆಳ್ತಂಗಡಿ ಪೊಲೀಸರು
ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.






