23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

ಬೆಳ್ತಂಗಡಿ : 2017 ಎ.8ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಆಸಾಮಿ ನಂಜುಂಡ, ಮಾಗಡಿ, ಬೆಂಗಳೂರು ಎಂಬಾತನನ್ನು ಬೆಳ್ತಂಗಡಿ ಪೊಲೀಸರು
ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!