September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು.

ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು.


ಇಂದು (ಫೆ. 13) ಬೆಳಿಗ್ಗೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುನೀಶ್ ಕುಮಾರ್ ಕಡಂಬು, ದೇವದಾಸ್ ಶೆಟ್ಟಿ, ಹಿಬರೋಡಿ,, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya
error: Content is protected !!