23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

ಕರಂಬಾರು: ಬೊಟ್ಯಾಲ್ಮಾರುನಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವವು ಫೆ.14 ರಂದು ಜರುಗಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸನ್ನ ಹೆಗ್ಡೆ ಕರಂಬಾರುಗುತ್ತು ತಿಳಿಸಿರುತ್ತಾರೆ.

ಸಂಜೆ ಕರಂಬಾರುಗುತ್ತು ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ದೈವಗಳ ಭಂಡಾರ ಬರುವುದು. ರಾತ್ರಿ ಕರಂಬಾರು ಗ್ರಾಮ ಮತ್ತು ತಾರಿದೊಟ್ಟು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ‘ಓಂಕಾರ’ ತುಳು ನಾಟಕ ಜರುಗಲಿರುವುದು.

ಜಾತ್ರೋತ್ಸವದ ದಿನದಂದು ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ ಇದ್ದು ಹೂಮಾಲೆಯನ್ನು ಮನೆಯಲ್ಲೇ ಕಟ್ಟಿ ರಾತ್ರಿ ೮ರ ಒಳಗೆ ದೈವಸ್ಥಾನಕ್ಕೆ ತಂದು ಒಪ್ಪಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya
error: Content is protected !!