22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು : ಇಲ್ಲಿಯ ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!