September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟನೆ ತಿಳಿಸಿದೆ.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

Suddi Udaya
error: Content is protected !!