22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

ಬೆಳ್ತಂಗಡಿ: 2013 ನ.11ರಂದು ಚಿತ್ರಶೇಖರ ಮಡಂತ್ಯಾರ್‌ ಎಂಬರಿಗೆ, ಆರೋಪಿ ಆಲ್ವಿನ್ ರೊಡ್ರಿಗಸ್,( 53 ವ) ಪಾರೆಂಕಿ ಗ್ರಾಮ ಎಂಬವರು ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಸದ್ರಿಯವರನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!