23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

ಬೆಳ್ತಂಗಡಿ: 2013 ನ.11ರಂದು ಚಿತ್ರಶೇಖರ ಮಡಂತ್ಯಾರ್‌ ಎಂಬರಿಗೆ, ಆರೋಪಿ ಆಲ್ವಿನ್ ರೊಡ್ರಿಗಸ್,( 53 ವ) ಪಾರೆಂಕಿ ಗ್ರಾಮ ಎಂಬವರು ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಸದ್ರಿಯವರನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!