July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು.

ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು.


ಇಂದು (ಫೆ. 13) ಬೆಳಿಗ್ಗೆ ಧ್ವಜಾವರೋಹಣ, ಶುದ್ಧಿಕಲಶ, ಭಂಡಾರ ಹಿಂದಿರುಗುವುದು ಬೆಳಿಗ್ಗೆ ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಿತು.

ಕಾಯ೯ಕ್ರಮದಲ್ಲಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುನೀಶ್ ಕುಮಾರ್ ಕಡಂಬು, ದೇವದಾಸ್ ಶೆಟ್ಟಿ, ಹಿಬರೋಡಿ,, ಪುರಂದರ ಶೆಟ್ಟಿ ಪಾಡ್ಯಾರು, ರಾಜಪ್ಪ ಶೆಟ್ಟಿ ಸುದೇಕಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya
error: Content is protected !!