September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

ಕರಂಬಾರು: ಬೊಟ್ಯಾಲ್ಮಾರುನಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವವು ಫೆ.14 ರಂದು ಜರುಗಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸನ್ನ ಹೆಗ್ಡೆ ಕರಂಬಾರುಗುತ್ತು ತಿಳಿಸಿರುತ್ತಾರೆ.

ಸಂಜೆ ಕರಂಬಾರುಗುತ್ತು ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ದೈವಗಳ ಭಂಡಾರ ಬರುವುದು. ರಾತ್ರಿ ಕರಂಬಾರು ಗ್ರಾಮ ಮತ್ತು ತಾರಿದೊಟ್ಟು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ‘ಓಂಕಾರ’ ತುಳು ನಾಟಕ ಜರುಗಲಿರುವುದು.

ಜಾತ್ರೋತ್ಸವದ ದಿನದಂದು ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ ಇದ್ದು ಹೂಮಾಲೆಯನ್ನು ಮನೆಯಲ್ಲೇ ಕಟ್ಟಿ ರಾತ್ರಿ ೮ರ ಒಳಗೆ ದೈವಸ್ಥಾನಕ್ಕೆ ತಂದು ಒಪ್ಪಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
error: Content is protected !!