23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

ಕರಂಬಾರು: ಬೊಟ್ಯಾಲ್ಮಾರುನಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವವು ಫೆ.14 ರಂದು ಜರುಗಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸನ್ನ ಹೆಗ್ಡೆ ಕರಂಬಾರುಗುತ್ತು ತಿಳಿಸಿರುತ್ತಾರೆ.

ಸಂಜೆ ಕರಂಬಾರುಗುತ್ತು ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ದೈವಗಳ ಭಂಡಾರ ಬರುವುದು. ರಾತ್ರಿ ಕರಂಬಾರು ಗ್ರಾಮ ಮತ್ತು ತಾರಿದೊಟ್ಟು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯಿಸುವ ‘ಓಂಕಾರ’ ತುಳು ನಾಟಕ ಜರುಗಲಿರುವುದು.

ಜಾತ್ರೋತ್ಸವದ ದಿನದಂದು ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ ಇದ್ದು ಹೂಮಾಲೆಯನ್ನು ಮನೆಯಲ್ಲೇ ಕಟ್ಟಿ ರಾತ್ರಿ ೮ರ ಒಳಗೆ ದೈವಸ್ಥಾನಕ್ಕೆ ತಂದು ಒಪ್ಪಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya
error: Content is protected !!