25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಂ. ಭಗಿನಿ ಫಿಲೋಮಿನಾ ನೊರೊನ್ಹಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆ ಉಪ ಕಾರ್ಯದರ್ಶಿ ವಂ. ಭ| ಜುಲಿಯಾನ ಪಾಯ್ಸ್ , ಸಂತ ತೆರೇಸಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಭಗಿನಿ ತೆರೇಸಿಯಾ ಶೇರಾ, ಹಿರಿಯ ವಿದ್ಯಾರ್ಥಿ ಸಂಘ ಸಂಯೋಜಕ ನಾರಾಯಣ ಶೆಟ್ಟಿ, , ರಕ್ಷಕ ಶಿಕ್ಷಕ ಸಂಘ ಉಪಾಧ್ಯಕ್ಷರು ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘ ಪೋಷಕರು, ಶಾಲಾ ವಿದ್ಯಾರ್ಥಿ ನಾಯಕಿ ಮತ್ತು ವಿದ್ಯಾರ್ಥಿ ವೃಂದ ಸಂಯೋಜಕರು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya
error: Content is protected !!