25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ವಂ. ಭಗಿನಿ ಫಿಲೋಮಿನಾ ನೊರೊನ್ಹಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆ ಉಪ ಕಾರ್ಯದರ್ಶಿ ವಂ. ಭ| ಜುಲಿಯಾನ ಪಾಯ್ಸ್ , ಸಂತ ತೆರೇಸಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಭಗಿನಿ ತೆರೇಸಿಯಾ ಶೇರಾ, ಹಿರಿಯ ವಿದ್ಯಾರ್ಥಿ ಸಂಘ ಸಂಯೋಜಕ ನಾರಾಯಣ ಶೆಟ್ಟಿ, , ರಕ್ಷಕ ಶಿಕ್ಷಕ ಸಂಘ ಉಪಾಧ್ಯಕ್ಷರು ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಮತ್ತು ಸಿಬ್ಬಂದಿ ವರ್ಗ, ರಕ್ಷಕ ಶಿಕ್ಷಕ ಸಂಘ ಪೋಷಕರು, ಶಾಲಾ ವಿದ್ಯಾರ್ಥಿ ನಾಯಕಿ ಮತ್ತು ವಿದ್ಯಾರ್ಥಿ ವೃಂದ ಸಂಯೋಜಕರು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya
error: Content is protected !!