25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಕಸ ಸಂಗ್ರಹಿಸಲು ಬೆಳಾಲು ಗ್ರಾಮದ ಕಾಲೋನಿಗಳಾದ ಆದರ್ಶ ನಗರ, ಶಾಂತಿನಗರ, ಗಾಂಧಿನಗರ ಮಾಯ ಇಲ್ಲಿಯ ಮನೆಗಳಿಗೆ ಕಸದ ಬುಟ್ಟಿಯನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟದ ಎಂ ಬಿ ಕೆ ಹರಿಣಾಕ್ಷಿ, ಘನ ತ್ಯಾಜ್ಯ ವಾಹನದ ಚಾಲಕಿ ಮಾಯಾ, ಸಹಾಯಕಿ ಸುಂದರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya
error: Content is protected !!