September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ಬಜಿರೆ: ಶ್ಯಾಮ ಹೆಗ್ಡೆ ಪೊಂಗರ್ತ್ಯಾರ್ ನಿಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರುಡ್‌ಸೆಟ್‌ನ 1000ನೇ ಫೋಟೋಗ್ರಫಿ–ವಿಡಿಯೋಗ್ರಫಿ ಹಾಗೂ 998ನೇ ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ತಂಡಗಳ ಸಮಾರೋಪ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ

Suddi Udaya
error: Content is protected !!