July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ನಗರದ‌ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ ಮಾತುಕತೆ ನಡೆಸಿ ಸ್ವಾಂತನ ಹೇಳಿದರು.

ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!