32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

ಮಿತ್ತಬಾಗಿಲು: ಇಲ್ಲಿಯ ಪರಾರಿಗುಡ್ಡೆ ನಿವಾಸಿ ಹಿರಿಯ ದೈವನರ್ತಕ ಅಣ್ಣು ನಲಿಕೆ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದ ವಿಲಯದವರು , ಹಿರಿಯ ದೈವನರ್ತಕರಾಗಿದ್ದರು.

ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

Suddi Udaya

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!