July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಗುಡ್ಡಕ್ಕೆ ಬೆಂಕಿ

ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಸುಮಾರು 20 ಅಡಿಯಿಂದ ಜಾರಿ ಬಿದ್ದ ಘಟನೆಯು ನಡೆದಿದ್ದು, ಅದೃಷ್ಟವಶಾತ್ ಗಾಯಗೊಳ್ಳದೆ ಅಪಾಯದಿಂದ ಪಾರಾಗಿದ್ದಾರೆ.ಗುಡ್ಡವನ್ನು ಸುಟ್ಟ ಬೆಂಕಿ ಸಮೀಪದಲ್ಲಿರುವ ರಬ್ಬರ್ ತೋಟಕ್ಕೂ ವ್ಯಾಪಿಸಿದ್ದು ರಬ್ಬರ್ ಗಿಡಗಳಿಗೂ ಹಾನಿ ಉಂಟಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

Related posts

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya
error: Content is protected !!