September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಗುಡ್ಡಕ್ಕೆ ಬೆಂಕಿ

ಬೆಳ್ತಂಗಡಿ:ತಾಲೂಕಿನ ಮುಂಡಾಜೆ-ಕಲ್ಮಂಜ- ಧರ್ಮಸ್ಥಳ ರಸ್ತೆಯ ಮುಂಡಾಜೆ ಗ್ರಾಮದ ಮೈರಣಗುಡ್ಡೆಗೆ ಬೆಂಕಿ ಬಿದ್ದ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಂಕಿ ಗುಡ್ಡವನ್ನು ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಬೆಂಕಿ ಹತೋಟಿಯ ಯತ್ನ ಮುಂದುವರಿದಿದೆ. ಬೆಂಕಿ ಆರಿಸುವ ವೇಳೆ ಸ್ಥಳೀಯ ವ್ಯಕ್ತಿಯೊಬ್ಬರು ಸುಮಾರು 20 ಅಡಿಯಿಂದ ಜಾರಿ ಬಿದ್ದ ಘಟನೆಯು ನಡೆದಿದ್ದು, ಅದೃಷ್ಟವಶಾತ್ ಗಾಯಗೊಳ್ಳದೆ ಅಪಾಯದಿಂದ ಪಾರಾಗಿದ್ದಾರೆ.ಗುಡ್ಡವನ್ನು ಸುಟ್ಟ ಬೆಂಕಿ ಸಮೀಪದಲ್ಲಿರುವ ರಬ್ಬರ್ ತೋಟಕ್ಕೂ ವ್ಯಾಪಿಸಿದ್ದು ರಬ್ಬರ್ ಗಿಡಗಳಿಗೂ ಹಾನಿ ಉಂಟಾಗಿದೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎಂದು ತಿಳಿದು ಬಂದಿಲ್ಲ.

Related posts

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya
error: Content is protected !!