25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಕುವೆಟ್ಟು: ಸ ಉ ಹಿ ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ‌ ಶುಭ ಹಾರೈಸಿದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿoಬಿ, ಉಪಾಧ್ಯಕ್ಷೆ ಲಾವಣ್ಯ ಶೆಟ್ಟಿ ಅರ್ಕಜೆ., ದಾನಿಗಳಾದ ಸಾಜಿದ್ ಮದ್ದಡ್ಕ, ಶಾಲಾ ನಾಯಕಿ ರಾಯಿಶ, ಶಾಲಾ ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ, ಹಿರಿಯ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

Related posts

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya
error: Content is protected !!