September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಅಧಿಕೃತ ಪೋಸ್ಟರ್’ ಅನ್ನು ಫೆ.13 ರಂದು ಬೆಳ್ತಂಗಡಿಯ ಖ್ಯಾತ ವಕೀಲರು ಸುಬ್ರಮಣ್ಯ ಕುಮಾರ್ ಆಗರ್ತ ಬಿಡುಗಡೆಗೊಳಿಸಿದರು.

ಪೋಸ್ಟರ್ ಬಿಡುಗಡೆ ಗೊಳಿಸಿ ಸಹದ್ಯೋಗಿ ವಕೀಲ ಹಾಗೂ ವೃತಿ ಶಿಷ್ಯ ವಿನೋದರ್ ಕುಂಬಾರರವರಿಗೆ ಶುಭ ಹಾರೈಸಿ ನಾಡಿನೆಲ್ಲಡೆ ಪಾರಂಪರಿಕವಾಗಿರುವ ಹಾಗೂ ಅಳಿವಿನಂಚಿನಲ್ಲಿರುವ ಕುಂಬಾರ ಕಸುಬನ್ನು ಉಳಿಸಿ ಬೆಳೆಸುವ ಈ ವಿಭಿನ್ನ ಪ್ರಯತ್ನವನ್ನು ನಾವೆಲ್ಲರೂ ಪ್ರೊತ್ಸಾಹಿಸಿ ಬೆಳೆಸೋಣ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅನ್ನಪೂರ್ಣ, ವಕೀಲರಾದ ಉಮೇಶ್ ದೇವಾಡಿಗ, ಜಗದೀಶ್ ಎನ್. ಗೌಡ, ಚಂದ್ರಿಕಾ ನೆರಿಯ, ವಿಖ್ಯಾತ್ ಗೌಡ ಹಾಗೂ ಮಿತ್ರರಾದ ಕವಿತಾ, ಪೂಜಾರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
error: Content is protected !!